ಯಮಕನಮರಡಿ:- ಬರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿಗೆ ಗೆಲ್ಲಿಸಿ ಅಧಿಕಾರಕ್ಕೆ ತರಲು ಬಿಜೆಪಿಯವರು ಹಮ್ಮಿಕೊಂಡಿರುವ ವಿಜಯ ಸಂಕಲ್ಪ ಯಾತ್ರೆಗೆ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಚಾಲನೆ £Ãಡಿದರು.
ಯಮಕನಮರಡಿ ಕ್ರಾಸ್ದಿಂದ U್ಫ್ರಮದ ಪ್ರಮುಖ ಬೀದಿಗಳಲ್ಲಿ ವಿಜಯ ಸಂಕಲ್ಪ ಯಾತ್ರೆ ಬೈಕ ರ್ಯಾಲಿಯೊಂದಿಗೆ ಆರಂಭವಾಯಿತು. ಈ ಸಂದರ್ಭದಲ್ಲಿ ನಗರಾಭಿವೃದ್ದಿ ಸಚಿವ ಬಸವರಾಜ ಬೈರತಿ ಸಚಿವ ಸಿ.ಸಿ.ಪಾಟೀಲ, ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ರಾಜ್ಯ ಸಭಾ ಸದಸ್ಯ ಈರಣ್ಣಾ ಕಡಾಡಿ, ರಾಜ್ಯ ಕರಕುಶಲ £ಗಮದ ಅಧ್ಯಕ್ಷ ಮಾರುತಿ ಅಷ್ಟಗಿ, ಮಾಜಿ ಸಚಿವ ಶಶಿಕಾಂತ ನಾಯಿಕ, ಮಾಜಿ ವಿಧಾನ ಪರಿಷತ ಸದಸ್ಯ ಅರುಣ ಶಹಾಪೂರಿ, ಚಿಕ್ಕೋಡಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ. ರಾಜೇಶ ನೇರ್ಲಿ, ಹುಕ್ಕೇರಿ ಗ್ರಾಮೀಣ ವಿದ್ಯುತ ಸಂಘದ ಅಧ್ಯಕ್ಷ ಕಲಗೌಡ ಪಾಟೀಲ, ಬಸವರಾಜ ಹುಂದ್ರಿ, ಶೇಖರಗೌಡ ಮೋದಗಿ, ಶ್ರೀಶೈಲ ಯಮಕನಮರಡಿ, ಅಪ್ಪಯ್ಯ ಜಾಜರಿ, ರವಿ ಹಂಜಿ, ಬಸವರಾಜ ಬರಗಾಲಿ, ಯಮಕನಮರಡಿ ಮತಕ್ಷೇತ್ರ ಸಮಸ್ತ ಬಿಜೆಪಿ ಕಾರ್ಯಕರ್ತರು ವಿಜಯ ಸಂಕಲ್ಪಯಾತ್ರೆಯಲ್ಲಿ ಪಾಲ್ಗೊಂಡಿದ್ದರು.
Gadi Kannadiga > Local News > ವಿಜಯ ಸಂಕಲ್ಪ ಯಾತ್ರೆಗೆ ಅಭೂತಪೂರ್ವ ಚಾಲನೆ