This is the title of the web page
This is the title of the web page

Please assign a menu to the primary menu location under menu

State

ನ್ಯಾಯಬೆಲೆ ಅಂಗಡಿ ಮಂಜೂರಾತಿಗೆ ಅರ್ಜಿ ಆಹ್ವಾನ


ಗದಗ ಮಾರ್ಚ ೩: ನಗರದ ಗಂಗಿಮಡಿ ಆಶ್ರಯ ಕಾಲೋನಿಯಲ್ಲಿ ಹೊಸ ನ್ಯಾಯ ಬೆಲೆ ಅಂಗಡಿ ಮಂಜೂರಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ ಎಪ್ರಿಲ್ ೧ ಆಗಿದ್ದು ಅರ್ಜಿಯನ್ನು ಸಹಾಯಕ ನಿರ್ದೇಶಕರು, ಆನಾಸ , ಪಡಿತರ ಪ್ರದೇಶ ಗದಗ ಇಲ್ಲಿ ನಿಗದಿತ ನಮೂನೆ ಎ ರಲ್ಲಿ ನಿಗದಿಪಡಿಸಿದ ದಾಖಲೆಗಳನ್ನು ಲಗತ್ತಿಸಿ ಅರ್ಜಿ ಸಲ್ಲಿಸಬಹುದು. ಅರ್ಜಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಪಡಿತರ ಪ್ರದೇಶ ಅಥವಾ ಉಪನಿರ್ದೇಶಕರ ಕಚೇರಿ, ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ಜಿಲ್ಲಾಡಳಿತ ಭವನ, ಗದಗ ಇವರ ಕಾರ್ಯಾಲಯವನ್ನು ಸಂಪರ್ಕಿಸಬಹುದಾಗಿದೆ.


Gadi Kannadiga

Leave a Reply