ಕೊಪ್ಪಳ ಜುಲೈ ೧೨ : ಕೊಪ್ಪಳ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ೨೦೨೩-೨೪ನೇ ಸಾಲಿಗೆ ಆಧಾರ ಯೋಜನೆ, ಮೆರಿಟ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ಮರಣ ಪರಿಹಾರ ನಿಧಿ, ವೈದ್ಯಕೀಯ ಪರಿಹಾರ ನಿಧಿ, ಪ್ರತಿಭೆ ಯೋಜನೆ, ಸಾಧನೆ ಯೋಜನೆ, ನಿರುದ್ಯೋಗ ಭತ್ಯೆ, ಶಿಶುಪಾಲನಾ ಭತ್ಯೆ ಯೋಜನೆಗಳಿಗೆ ಅರ್ಹ ವಿಕಲಚೇತನರಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಿಕಲಚೇತನ ಫಲಾನುಭ ವಿಗಳು ಸುವಿಧಾ ವೆಬ್ಸೈಟ್ Uಖಐ:hಣಣಠಿs://suviಜ hಚಿ.ಞಚಿಡಿಟಿ ಚಿಣಚಿಞಚಿ.gov.iಟಿ/ ಪೋರ್ಟ್ ಲ್ನಲ್ಲಿ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿಯನ್ನು ಸಲ್ಲಿ ಸಲು ಆಗಸ್ಟ್ ೦೧ರಿಂದ ಆಗಸ್ಟ್ ೩೧ರ ಅವಕಾಶ ಕಲ್ಪಿಸಲಾ ಗಿದೆ. ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಿದ ಒಂದು ಝರಾಕ್ಸ್ ಪ್ರತಿಯನ್ನು ಅಗತ್ಯ ದಾಖಲಾತಿ ಗಳೊಂದಿಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ನಗರಾಭಿವೃದ್ಧಿ ಪ್ರಾಧಿಕಾರ ಕಾರ್ಯಾಲಯ ಆವರಣ ಕೊಠಡಿ ಸಂಖ್ಯೆ ೩೧,೩೨ ರಿಲಾ ಯನ್ಸ್ ಪೆಟ್ರೋಲ್ ಬಂಕ್ ಎದುರುಗಡೆ ಹೊಸಪೇಟೆ ರಸ್ತೆ ಕೊಪ್ಪಳ ಇಲ್ಲಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಎಂ. ಆರ್.ಡಬ್ಲೂö್ಯಗಳಾದ ಕೊಪ್ಪಳದ ಜಯಶ್ರೀ ಮೊ.ಸಂ: ೯೯೮೦೧ ೨೬೩೯೧, ಯಲಬು ರ್ಗಾದ ಬಸನ ಗೌಡ ಮೊ.ಸಂ: ೯೯೬೪೮೦೩೦೪೭, ಕುಷ್ಟಗಿಯ ಚಂದ್ರಶೇಕರ ಮೊ.ಸಂ: ೯೯೧೬೩೦೮೫೮೫, ಗಂಗಾವತಿಯ ಮಂಜುಳಾ ಮೊ.ಸಂ: ೭೯೭೫೩೯೮೨೦೨, ಇವರನ್ನು ಅಥವಾ ಗ್ರಾಮ ಪಂಚಾಯತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಿ.ಆರ್. ಡಬ್ಲೂö್ಯ ಹಾಗೂ ನಗ ರಸಭೆ, ಪುರಸಭೆ, ಪಟ್ಟಣ ಪಂಚಾಯ ತಿಗಳಲ್ಲಿ ಕಾರ್ಯ ನಿರ್ವ ಹಿಸುತ್ತಿರುವ ಯು.ಆರ್ .ಡಬ್ಲೂö್ಯಗಳನ್ನು ಹಾಗೂ ವಿಕಲಚೇ ತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಚೇರಿ ದೂರವಾಣಿ ಸಂಖ್ಯೆ: ೦೮೫೩೯-೨೦೦೪೬೦ಗೆ ಸಂಪರ್ಕಿ ಸಬಹು ದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾ ಧಿಕಾರಿ ಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ವಿಕಲಚೇತನರಿಗೆ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ
ವಿಕಲಚೇತನರಿಗೆ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ
Suresh12/07/2023
posted on
More important news
ಆಯುಷ್ಮಾನ್ ಭವ್; ಕಾರ್ಯಕ್ರಮ
25/09/2023
ನೀರು ಪೂರೈಕೆಯಲ್ಲಿ ವ್ಯತ್ಯಯ
25/09/2023
ಶಿಕ್ಷಣ ಅದಾಲತ್
25/09/2023
ಉದ್ಯಮ ಶೀಲತಾ ಪ್ರೇರಣಾ ಕಾರ್ಯಕ್ರಮ
25/09/2023
ಗಣೇಶ ಹಬ್ಬದ ನಿಮಿತ್ಯ ಮದ್ಯ ಮಾರಾಟ ನಿಷೇಧ
22/09/2023
ದನಗಳ ಮಾಲೀಕರ ಗಮನಕ್ಕೆ
22/09/2023