ಗದಗ ಅಗಸ್ಟ ೧: ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ೨೦೨೩-೨೪ ನೇ ಸಾಲಿನಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ಜಿಲ್ಲೆಯ ಎಲ್ಲ ತಾಲ್ಲೂಕುಗಳ ಗ್ರಾಮೀಣ ಭಾಗದಲ್ಲಿ ಮಾವು, ತೆಂಗು, ಪೇರಲ, ದ್ರಾಕ್ಷಿ, ದಾಳಿಂಬೆ, ಬಾಳೆ,ಪಪ್ಪಾಯ, ನಿಂಬೆ, ಸೀತಾಫಲ, ಅಂಜೂರ, ನೇರಳೆ, ಬಾರೆ, ಡ್ರಾö್ಯಗನ್ ಹಣ್ಣು, ಗೋಡಂಬಿ, ವಿಳ್ಯೆದೆಲೆ, ಹುಣಸೆ, ಕರಿಬೇವು ಬೆಳೆಗಳ ಪ್ರದೇಶ ವಿಸ್ತರಣೆಗೆ, ಹನಿ ನೀರಾÀವರಿ ತಾಕುಗಳ ಕಂದಕಗಳನ್ನು ತೆಗೆಯಲು ಹಾಗೂ ಮಣ್ಣು ಸಂರಕ್ಷಣಾ ಕಾಮಗಾರಿಗಳಾದ ಕೃಷಿಹೂಂಡಗಳನ್ನು ಕೈಗೊಳ್ಳಲು ಜಿಲ್ಲೆಯ ರೈತ ಬಾಂದವರಿಗೆ ಉತ್ತಮ ಅವಕಾಶವಿದೆ. ಜಿಲ್ಲೆಯ ಎಲ್ಲ ತಾಲ್ಲೂಕುಗಳ ಆಸಕ್ತ ರೈತ ಬಾಂಧವರು ಅರ್ಜಿ ಸಲ್ಲಿಸಲು ಸಮೀಪದ ಗ್ರಾಮ ಪಂಚಾಯತ್ ಅಥವಾ ತೋಟಗಾರಿಕೆ ಕಛೇರಿಗೆ ಸಂಪರ್ಕಿಸಬಹುದಾಗಿದೆ.
Gadi Kannadiga > State > ರೈತ ಬಾಂಧವರ ಗಮನಕ್ಕೆ
ರೈತ ಬಾಂಧವರ ಗಮನಕ್ಕೆ
Suresh01/08/2023
posted on
More important news
ಆಯುಷ್ಮಾನ್ ಭವ್; ಕಾರ್ಯಕ್ರಮ
25/09/2023
ನೀರು ಪೂರೈಕೆಯಲ್ಲಿ ವ್ಯತ್ಯಯ
25/09/2023
ಶಿಕ್ಷಣ ಅದಾಲತ್
25/09/2023
ಉದ್ಯಮ ಶೀಲತಾ ಪ್ರೇರಣಾ ಕಾರ್ಯಕ್ರಮ
25/09/2023
ಗಣೇಶ ಹಬ್ಬದ ನಿಮಿತ್ಯ ಮದ್ಯ ಮಾರಾಟ ನಿಷೇಧ
22/09/2023
ದನಗಳ ಮಾಲೀಕರ ಗಮನಕ್ಕೆ
22/09/2023
ನೇರ ಸಂದರ್ಶನ.
22/09/2023