ಗದಗ ಜನೆವರಿ ೩೦: ಜಾನುವಾರುಗಳಲ್ಲಿ ಚರ್ಮಗಂಟು ರೋಗ ನಿಯಂತ್ರಣಕ್ಕಾಗಿ ಜಿಲ್ಲೆಯಾದ್ಯಂತ ಜಾನುವಾರುಗಳ ಸಂತೆ, ಜಾತ್ರೆ, ಸಾಗಾಣಿಕೆಯನ್ನು ಫೆಬ್ರುವರಿ ೨೨ ರವರೆಗೆ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ತನ್ನಿಮಿತ್ತ ಗದಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಜಾನುವಾರು ಮಾರುಕಟ್ಟೆ ಪ್ರಾಂಗಣದಲ್ಲಿ ಪ್ರತಿ ಶನಿವಾರ ಜರುಗುವ ಜಾನುವಾರು ವ್ಯಾಪಾರ ವಹಿವಾಟನ್ನು ಫೆಬ್ರುವರಿ ೨೨ ರವರೆಗೆ ಕಡ್ಡಾಯವಾಗಿ ನಿಷೇಧಿಸಲಾಗಿದೆ ಎಂದು ಕೃಷಿ ಉತ್ಪನ್ನ ಮರುಕಟ್ಟೆ ಸಮಿತಿ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ಜಿಲ್ಲಾದ್ಯಂತ ಜಾನುವಾರು ವ್ಯಾಪಾರ ವಹಿವಾಟು ಫೆ.೨೨ ರವರೆಗೆ ನಿಷೇಧ
More important news
ಲಿಂಗಾಯತ ಸಂಘಟನೆಯಿಂದ ಮಹಿಳಾ ದಿನಾಚರಣೆ
20/03/2023
ಶ್ರೀ ರೇಣುಕಾಚಾರ್ಯ ಜಯಂತಿ ಮಾ.೧೯ಕ್ಕೆ
17/03/2023
ಸಾರ್ವಜನಿಕರ ಗಮನಕ್ಕೆ
17/03/2023
ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
17/03/2023
ಸಂತೆ ಕರ ಲಿಲಾವು
16/03/2023