This is the title of the web page
This is the title of the web page

Please assign a menu to the primary menu location under menu

State

ಎಂದಿನಂತೆ ಬಸ್ಸ ಸಂಚಾರ ಕಾರ್ಯಾಚರಣೆ


ಗದಗ ಜನೆವರಿ ೨೩ : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಇಲಾಖೆಯ ನಾಲ್ಕು ನಿಗಮ/ಸಂಸ್ಥೆಯ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯ ಸದಸ್ಯರು ಜನೆವರಿ ೨೪ ರಂದು ಬೆ ೧೧: ಗಂಟೆಯಿಂದ ಸಂಜೆ ೫:೩೦ ರ ವೆರೆಗೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯ ವಿಭಾಗೀಯ ಕಛೇರಿಗಳ ಮುಂದೆ ಧರಣಿ ಸತ್ಯಾಗ್ರಹ ನಡೆಸಲು ಕರೆ ನೀಡಿರುತ್ತಾರೆ.
ಆದರೆ ಈ ಸಂಭಂದ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯಾಪ್ತಿಯಲ್ಲಿ ಬಸ್ಸುಗಳ ಕಾರ್ಯಾಚರಣೆಯಲ್ಲಿ ಯಾವುದೇ ರೀತಿಯ ವ್ಯತ್ಯಯವಾಗುವದಿಲ್ಲ ಹಾಗೂ ಎಂದಿನಂತೆ ಯಾಥಾಸ್ಥಿತಿಯಲ್ಲಿ ಬಸ್ಸುಗಳು ಕಾರ್ಯಾಚರಣೆಯಾಗಲಿವೆ, ಆದ್ದರಿಂದ ಸಾರ್ವಜನಿಕ ಪ್ರಯಾಣಿಕರು ಎಂದಿನಂತೆ ನಿರಾತಂಕವಾಗಿ ಸಂಸ್ಥೆಯ ಬಸ್ಸುಗಳಲ್ಲಿ ಪ್ರಯಾಣಿಸಬಹುದಾಗಿದೆ ಎಂದು ವಾ.ಕ.ರ.ಸಾ.ಸಂಸ್ಥೆಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.


Leave a Reply