ಕೊಪ್ಪಳ, ಅ. ೧೦: ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಎಸ್. ಬೊಮ್ಮಾಯಿ ಅವರು ಅಕ್ಟೋಬರ್ ೧೨ ರಂದು ಕೊಪ್ಪಳ ಜಿಲ್ಲೆಯಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಅಂದು ಮಧ್ಯಾಹ್ನ ೦೨-೩೦ ಗಂಟೆಗೆ ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಮಲಾಪುರದ ಹಂಪಿ ಕನ್ನಡ ವಿಶ್ವವಿದ್ಯಾಲಯದ ಆವರಣದ ಹೆಲಿಪ್ಯಾಡ್ನಿಂದ ಹೊರಟು ಮಧ್ಯಾಹ್ನ ೦೩ ಗಂಟೆಗೆ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕುಷ್ಟಗಿ-ಕೊಪ್ಪಳ ರಸ್ತೆಯಲ್ಲಿನ ಹೆಲಿಪ್ಯಾಡ್ಗೆ ಆಗಮಿಸುವರು. ನಂತರ ಕುಷ್ಟಗಿ ಪಟ್ಟಣದಲ್ಲಿ ನಡೆಯುವ ಪಕ್ಷದ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬಳಿಕ ಸಂಜೆ ೦೫ ಗಂಟಗೆ ವಾಯುಮಾರ್ಗವಾಗಿ ವಿಜಯನಗರ ಜಿಲ್ಲೆಯ ಕಡೆಗೆ ಪ್ರಯಾಣ ಬೆಳೆಸುವರು ಎಂದು ಕೊಪ್ಪಳ ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ಅ.೧೨ ರಂದು ಸಿಎಂ ಬಸವರಾಜ ಬೊಮ್ಮಾಯಿ ಪ್ರವಾಸ ಕಾರ್ಯಕ್ರಮ
More important news
ಫ.೧ ರಂದು ಮಡಿವಾಳ ಮಾಚಿದೇವ ಜಯಂತಿ ಉತ್ಸವ
27/01/2023
ಜ.೨೮ ರಂದು ಸವಿತಾ ಮಹರ್ಷಿ ಜಯಂತಿ ಉತ್ಸವ
27/01/2023
ತರಬೇತಿ ಶಿಬಿರ
27/01/2023
ಶ್ರೀ ಸವಿತಾ ಮಹರ್ಷಿ ಜಯಂತಿ
27/01/2023
ವಿದ್ಯುತ್ ಸರಬರಾಜು ವೇಳೆಯಲ್ಲಿ ಬದಲಾವಣೆ
27/01/2023