This is the title of the web page
This is the title of the web page

Please assign a menu to the primary menu location under menu

State

ಜಿಲ್ಲಾ ವಿಪತ್ತು £ರ್ವಹಣಾ ಪ್ರಾಧಿಕಾರ ಸಭೆ ಅತೀವೃಷ್ಠಿ, ಪ್ರವಾಹ ಪರಿಸ್ಥಿತಿ ಸಮರ್ಥವಾಗಿ £ರ್ವಹಿಸಲು ಜಿಲ್ಲಾಧಿಕಾರಿಗಳ ಸೂಚನೆ


 

ಗದಗ ಮೇ.೨೫: ಮುಂಗಾರು ಪ್ರಾರಂಭವಾಗುತ್ತಿರುವ ಹಿನ್ನಲೆಯಲ್ಲಿ ಮಳೆಯಿಂದಾಗಿ ಅತಿವೃಷ್ಟಿ, ಪ್ರವಾಹ ಪರಿಸ್ಥಿತಿ ಎದುರಾದರೆ ಸಮರ್ಥವಾಗಿ £ರ್ವಹಿಸಿ, ಜನ, ಜಾನುವಾರುಗಳಿಗೆ ಯಾವುದೇ ಹಾ£ಯಾಗದಂತೆ ಅಗತ್ಯದ ಮುಂಜಾಗ್ರತಾ ಕ್ರಮ ವಹಿಸಲು ಜಿಲ್ಲಾ ವಿಪತ್ತು £ರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ಅಧಿಕಾರಿಗಳಿಗೆ ಸೂಚನೆ £Ãಡಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರದಂದು ಜರುಗಿದ ಮುಂಗಾರು ಹಂಗಾಮಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲಾ ವಿಪತ್ತು £ರ್ವಹಣಾ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅತಿ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾದಲ್ಲಿ ಕೈಗೊಳ್ಳಬೇಕಾದ ಅಗತ್ಯ ಕ್ರಮಗಳನ್ನು ಸಮರ್ಥವಾಗಿ £ರ್ವಹಿಸಲು ತಾಲೂಕು ಆಡಳಿತಗಳು ವಿವಿಧ ಇಲಾಖೆಗಳ ಸಮನ್ವಯದೊಂದಿಗೆ ಕಾರ್ಯ£ರ್ವಹಿಸಬೇಕು. ಸಮನ್ವಯ ಮತ್ತು ಸೂಕ್ತ ಮಾರ್ಗದರ್ಶನಕ್ಕಾಗಿ ಪ್ರತಿ ತಾಲೂಕಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುವದು ಎಂದರು.
ಕಳೆದ ಬಾರಿ ಅತಿ ಹೆಚ್ಚು ಮಳೆ ಹಾಗೂ ಪ್ರವಾಹದಿಂದ ಹಾ£ಗೊಳಗಾದ ಪ್ರದೇಶಗಳಿಗೆ ತಹಶೀಲ್ದಾರರು ಹಾಗೂ ತಾ.ಪಂ. ಕಾರ್ಯ£ರ್ವಾಹಕ ಅಧಿಕಾರಿಗಳು ಭೇಟಿ £Ãಡಿ ಹಾ£ ಮರುಕಳಿಸದಂತೆ ಕೈಗೊಳ್ಳಲಾದ ಕ್ರಮಗಳ ಕುರಿತು ವರದಿ £Ãಡಲು ತಿಳಿಸಿದರು.
ನಗರ,ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ರಾಜಕಾಲುವೆ, ಚರಂಡಿಗಳ ಸ್ವಚ್ಛತೆಗೆ ಈಗಿ£ಂದಲೇ ಕಾರ್ಯ ಪ್ರವೃತ್ತರಾಗಿ ಮಳೆ £Ãರು ಸರಾಗವಾಗಿ ಹರಿದು ಹೋಗುವಂತೆ ಕ್ರಮಕೈಗೊಳ್ಳಬೇಕು. ಪ್ರವಾಹ ಸಂಭವಿಸಬಹುದಾದ ಗ್ರಾಮ ಪಂಚಾಯತಗಳ ವಿಪತ್ತು £ರ್ವಹಣಾ ಯೋಜನೆ ತಯಾರಿಸಿ, ಬೆಳೆ ಹಾ£ ಹಾಗೂ ಮನೆ ಹಾ£ ಸಮೀಕ್ಷೆಗಾಗಿ ಪ್ರತ್ಯೇಕವಾಗಿ ತಂಡಗಳನ್ನು ರಚಿಸಿ £ಖರವಾದ ಮಾಹಿತಿಯನ್ನು ಒದಗಿಸಬೇಕು.
ಜಲಾಶಯಗಳಿಂದ £Ãರು ಬಿಡುವ ಬಗ್ಗೆ ಮಾಹಿತಿ ಬಂದ ತಕ್ಷಣ ನದಿ ಪಾತ್ರದ ಗ್ರಾಮಗಳ ಸಾರ್ವಜ£ಕರಿಗೆ ಮುಂಚಿತವಾಗಿ ತಿಳುವಳಿಕೆ £Ãಡಲು ಕ್ರಮ ವಹಿಸುವದರ ಜೊತೆಗೆ ಗ್ರಾಮೀಣ, ನಗರ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಶಿಥಿಲಾವಸ್ಥೆಯಲ್ಲಿರುವ ಮನೆಗಳನ್ನು ಗುರುತಿಸಿ ಅಂತಹ ಮನೆಗಳಲ್ಲಿ ವಾಸಿಸುತ್ತಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸಾಗಿಸಲು ಕ್ರಮ ವಹಿಸಬೇಕು. ಶಿಥಿಲಾವಸ್ಥೆ ಹಾಗೂ ಛಾವಣಿ ಸೋರುತ್ತಿರುವ ಶಾಲಾ ಹಾಗೂ ಅಂಗನವಾಡಿ ಕೊಠಡಿಗಳನ್ನು ಗುರುತಿಸಿ ಶೀಘ್ರವೇ ದುರಸ್ತಿಗೆ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಇಲಾಖಾ ಅಧಿಕಾರಿಗಳಿಗೆ ಸೂಚನೆ £Ãಡಿದರು.
ಜಿಲ್ಲೆಯಲ್ಲಿ ಅತೀ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಎದುರಾದರೆ ಜನ, ಜಾನುವಾರುಗಳ ರಕ್ಷಣೆಗೆ ಅಗ್ನಿ ಶಾಮಕ ಹಾಗೂ ಗೃಹ ರಕ್ಷಕ ದಳಗಳು ಅಗತ್ಯದ ರಕ್ಷಣಾ ಸಾಮಗ್ರಿಗಳನ್ನು ಸಿದ್ದತೆಯಲ್ಲಿ ಇಟ್ಟುಕೊಳ್ಳಬೇಕು.
ಜಿಲ್ಲೆಯಲ್ಲಿ ಅತೀವೃಷ್ಟಿಯಿಂದಾಗಿ ಎದುರಾಗಬಹುದಾದ ಪ್ರವಾಹ ಪರಿಸ್ಥಿತಿಯನ್ನು ಎಲ್ಲ ಇಲಾಖೆಗಳು ಸಮನ್ವಯದೊಂದಿಗೆ ಕಾರ್ಯ £ರ್ವಹಿಸುವದರ ಮೂಲಕ ಯಾವುದೇ ಲೋಪಗಳಿಗೆ ಆಸ್ಪದ £Ãಡದಂತೆ ಕಾರ್ಯ£ರ್ವಹಿಸಲು ತಿಳಿಸಿದ ಅವರು ಈ ಕಾರ್ಯದಲ್ಲಿ ಉದಾಸೀನತೆ ಅಥವಾ ಲೋಪಗಳು ಕಂಡುಬಂದಲ್ಲಿ ಸಂಬಂಧಿಸಿದ ಅಧಿಕಾರಿ ಸಿಬ್ಬಂದಿಗಳ ವಿರುದ್ಧ ಕಟ್ಟು£ಟ್ಟಿನ ಕ್ರಮ ಕೈಗೊಳ್ಳಲಾಗುವದು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಎಚ್ಚರಿಕೆ £Ãಡಿದರು.
ಅಪರ ಜಿಲ್ಲಾಧಿಕಾರಿ ಮಾರುತಿ ಎಂ.ಪಿ. ಮಾತನಾಡಿ ಜಿಲ್ಲೆಯಲ್ಲಿ ಪ್ರವಾಹ ಎದುರಿಸಲು ತಾಲೂಕು ಕೇಂದ್ರಗಳಲ್ಲಿ ಕಂಟ್ರೋಲ ರೂಂ ಗಳನ್ನು ತೆರೆದು ಇಪ್ಪತ್ತನಾಲ್ಕು ಗಂಟೆಯೂ ಕಾರ್ಯ£ರ್ವಹಿಸುವಂತೆ £ಗಾವಹಿಸಬೇಕು. ಪ್ರವಾಹ ಸಂತ್ರಸ್ಥರಿಗಾಗಿ ತೆರೆಯಲಾಗುವ ಕಾಳಜಿ ಕೇಂದ್ರಗಳಲ್ಲಿ ಅಗತ್ಯದ ಮೂಲಭೂತ ಸೌಲಭ್ಯಗಳ ಜೊತೆಗೆ ಔಷದೊಪಚಾರದ ವ್ಯವಸ್ಥೆ ಮಾಡಿಕೊಳ್ಳಬೇಕು. ಜಾನುವಾರುಗಳ ಆರೈಕೆಗಾಗಿ ತೆರೆಯಲಾಗುವ ಗೋಶಾಲೆಗಳಲ್ಲಿ ಜಾನುವಾರುಗಳಿಗೆ £Ãರು ಹಾಗೂ ಮೇವಿನ ಕೊರತೆ ಆಗದಂತೆ £ಗಾವಹಿಸಲು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ ಉಪ ಕಾರ್ಯದರ್ಶಿ ಬಸವರಾಜ ಅಡವಿಮಠ, ಉಪವಿಭಾಗಾಧಿಕಾರಿ ಅನ್ನಪೂರ್ಣ, ನಗರಾಭಿವೃದ್ಧಿ ಕೋಶದ ಯೋಜನಾ £ರ್ದೆಶಕ ಮಾರುತಿ ಬ್ಯಾಕೋಡ, ತಹಶಿಲ್ದಾರರು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.


Leave a Reply