This is the title of the web page
This is the title of the web page

Please assign a menu to the primary menu location under menu

Local News

ಶಿಕ್ಷಣದಲ್ಲಿ ಮಾತೃಭಾಷೆಗೆ ಮಹತ್ವ: ಟ್ಯಾಗೋರ್ ತತ್ವಗಳೇ ಸ್ಫೂರ್ತಿ: ಅಮಿತ್ ಶಾ


ಬೆಳಗಾವಿ : ರಾಷ್ಟ್ರೀಯ ಶಿಕ್ಷಣ £Ãತಿಯಲ್ಲಿ ಮಾತೃಭಾಷೆಯಲ್ಲಿನ ಶಿಕ್ಷಣಕ್ಕೆ ಮಹತ್ವ £Ãಡಲು, ರವೀಂದ್ರನಾಥ್ ಟ್ಯಾಗರ‍್ರ ತತ್ವ- ಚಿಂತನೆಗಳೇ ಪ್ರಮುಖ ಕಾರಣ ಎಂದು ಮಾತೃಭಾಷೆಯಲ್ಲಿನ ಶಿಕ್ಷಣದ ಬಲವಾದ ಸಮರ್ಥಕರೊಲ್ಲಬ್ಬರಾದ, ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ.
ಗುರುದೇವ ರವೀಂದ್ರನಾಥ ಠಾಗರ‍್ರವರು ಯಾವಾಗಲೂ ಮಾತೃಭಾಷೆಯಲ್ಲಿನ ಶಿಕ್ಷಣಕ್ಕೆ ಹೆಚ್ಚಿನ ಒತ್ತು £Ãಡುತ್ತಿದ್ದರು. ಮಗುವಿಗೆ ತನ್ನ ಮಾತೃಭಾಷೆಯಲ್ಲಿ ಮಾತನಾಡಲು ಸಾಧ್ಯವಾಗದಿದ್ದಲ್ಲಿ, ಅವನ ಆಲೋಚನಾ ಮತ್ತು ಸಂಶೋಧನಾ ಸಾಮಥ್ರ÷್ಯವನ್ನು ತೀವ್ರವಾಗಿ £ಬರ್‌ಂಧಿಸಿದ ಹಾಗಾಗುತ್ತದೆ ಎನ್ನುವುದು ಅವರ ತತ್ವವಾಗಿತ್ತು ಎಂದು ರವೀಂದ್ರನಾಥ್ ಟ್ಯಾಗೋರರ ಜನ್ಮದಿನ ಸಂದರ್ಭದಲ್ಲಿ ಮಹಾನ್ ಚೇತನಕ್ಕೆ ಶ್ರದ್ಧಾಂಜಲಿ ಸಲ್ಲಿಸಿದ ಗೃಹ ಸಚಿವ ಅಮಿತ್ ಶಾ ನೆನಪಿಸಿಕೊಂಡಿದ್ದಾರೆ.
ಮಾತೃಭಾಷೆಯಲ್ಲಿನ ಶಿಕ್ಷಣ £Ãಡುವ ಗುರುದೇವರ ಚಿಂತೆನೆ ಜಗತ್ತಿನಾದ್ಯಂತ ಮನ್ನಣೆ ಪಡೆದಿದೆ. ವಿದೇಶಿ ಶಿಕ್ಷಣ ಮತ್ತು ವಿಶ್ವವಿದ್ಯಾ£ಲಯಗಳನ್ನು ವೈಭವೀಕರಿಸುವುದು ನಮ್ಮ ಶಿಕ್ಷಣ ವ್ಯವಸ್ಥೆಯ ಗುರಿಯಾಗಬಾರದು ಎಂದು ಗುರುದೇವರು ನಂಬಿದ್ದರು. ಉರು ಹೊಡೆಯಲು ಹೇಳಿಕೊಡುವ ಶಿಕ್ಷಣಕ್ಕೆ ವಿರುದ್ಧವಾಗಿ ಗುರುದೇವ ರವೀಂದ್ರನಾಥ ಟ್ಯಾಗರ‍್ರವರು ಶಿಕ್ಷಣದ ಈ ಹೊಸ ಕಲ್ಪನೆಯನ್ನು ಮುಂದಿಟ್ಟಿದ್ದರು ಎಂದು ಟ್ಯಾಗರ‍್ರ ಅಮರ ಕೃತಿಗಳನ್ನು ಅಪಾರವಾಗಿ ಓದುವ, ಗೃಹ ಸಚಿವರು ಅಭಿಪ್ರಾಯಪಟ್ಟಿದ್ದಾರೆ.
ಶಾಂತಿ£ಕೇತನದಲ್ಲಿ, ಟ್ಯಾಗರ‍್ರವರು ಪ್ರಾಚೀನ ಭಾರತೀಯ ಜ್ಞಾನ ವ್ಯವಸ್ಥೆಯನ್ನು ಆಧು£ಕ ಕಲಿಕೆಯ ತಂತ್ರಗಳೊಂದಿಗೆ ಸಂಯೋಜಿಸಿದ್ದರು. ಹಾಗೇ ಮಾತೃಭಾಷೆಯಲ್ಲಿನ ಕಲಿಕೆಗೆ ಅತ್ಯುನ್ನತ ಮಹತ್ವ £Ãಡಿದ್ದರು. ಒಬ್ಬ ವ್ಯಕ್ತಿ ತನ್ನ ಮಾತೃಭಾಷೆಯನ್ನು ಬಳಸದೆ ತನ್ನ ಅಂತರಂಗವನ್ನು ಅನ್ವೇಷಿಸಲು ಸಾಧ್ಯವಿಲ್ಲ ಎಂದು ಅವರು ನಂಬಿದ್ದರು. ರಾಷ್ಟೀಯ ಶಿಕ್ಷಣ £Ãತಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಾತೃಭಾಷೆಯಲ್ಲಿನ ಶಿಕ್ಷಣವನ್ನು ಅಳವಡಿಸಿಕೊಳ್ಳುವುದಕ್ಕೆ ಟ್ಯಾಗರ‍್ರವರ ಬೋಧನೆಗಳೆ ಪ್ರಮುಖ ಕಾರಣ ಎಂದು ಸ್ಪಷ್ಟಪಡಿಸಿದ್ದಾರೆ.
“ಬ್ರಿಟಿಷರು ಪರಿಚಯಿಸಿದ ಶಿಕ್ಷಣ ಪದ್ಧತಿಗಳು ಮತ್ತು ಗಿಳಿ ಪಾಠ ವಿಧಾನಗಳನ್ನು ವಿರೋಧಿಸಿ, ಶಾಂತಿ£ಕೇತನದ ಮೂಲಕ ಮಾನವ ಸಾಮಥ್ರ÷್ಯದ ಅನಂತ ವಿಕಾಸದೆತ್ತರಕ್ಕೆ ಒಯ್ಯುವ ಶಿಕ್ಷಣ ವ್ಯವಸ್ಥೆಯನ್ನು ಪರಿಚಯಿಸಿದರು. ಇದು ನಾವೆಲ್ಲರೂ ಪಾಲಿಸಬೇಕಾದ ಮತ್ತು ಪ್ರಪಂಚದ ಮುಂದೆ ಹೆಮ್ಮೆಯಿಂದ ಪ್ರದರ್ಶಿಸುವ ಪರಂಪರೆಯಾಗಿದೆ ಎಂದು ಶಾ ಹೇಳಿದ್ದಾರೆ.


Leave a Reply