ಕೊಪ್ಪಳ ಜುಲೈ 06 (ಕ.ವಾ.): ಕುಷ್ಟಗಿ ತಾಲೂಕಿನ ಹನುಮನಾಳ ಗ್ರಾಮದವರಾಗಿದ್ದ ಪತ್ರಕರ್ತ ಶರಣಪ್ಪ ಕುಂಬಾರ ಅವರ ಅಕಾಲಿಕ ನಿಧನದಿಂದಾಗಿ ಕೊಪ್ಪಳ ಜಿಲ್ಲಾ ಮಾಧ್ಯಮರಂಗಕ್ಕೆ ನಷ್ಟ ಉಂಟಾಗಿದೆ ಎಂದು ಸಂಸದರಾದ ಕರಡಿ ಸಂಗಣ್ಣ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಶರಣಪ್ಪ ಅವರು ಸ್ಥಿತಿವಂತರಲ್ಲದಿದ್ದರೂ ಮಾನವೀಯ ಸಿರಿವಂತ ಗುಣಗಳನ್ನು ಹೊಂದಿದ್ದರು. ಅದು ಅವರ ಕಾರ್ಯವೈಖರಿಯಲ್ಲಿಯೇ ಕಾಣುತ್ತಿತ್ತು. ಅಂತಹ ಪ್ರತಿಭಾನ್ವಿತ ಪತ್ರಕರ್ತ ಅಗಲಿದ್ದಕ್ಕೆ ಕೊಪ್ಪಳ ಜಿಲ್ಲಾ ಮಾಧ್ಯಮ ರಂಗಕ್ಕೆ ಬಹಳಷ್ಟು ನಷ್ಟ ಉಂಟಾಗಿದೆ. ದೇವರು, ಮೃತನ ಕುಟುಂಬ ವರ್ಗದವರಿಗೆ, ಬಂಧು ಬಳಗದವರಿಗೆ, ಪತ್ರಕರ್ತರಿಗೆ ದುಃಖ ಸಹಿಸಿಕೊಳ್ಳುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಸಂಸದರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
Gadi Kannadiga > State > ಪತ್ರಕರ್ತ ಶರಣಪ್ಪ ಕುಂಬಾರ ನಿಧನಕ್ಕೆ ಸಂಸದರಿಂದ ಸಂತಾಪ
ಪತ್ರಕರ್ತ ಶರಣಪ್ಪ ಕುಂಬಾರ ನಿಧನಕ್ಕೆ ಸಂಸದರಿಂದ ಸಂತಾಪ
sharanappa06/07/2023
posted on

More important news
ಆಯುಷ್ಮಾನ್ ಭವ್; ಕಾರ್ಯಕ್ರಮ
25/09/2023
ನೀರು ಪೂರೈಕೆಯಲ್ಲಿ ವ್ಯತ್ಯಯ
25/09/2023
ಶಿಕ್ಷಣ ಅದಾಲತ್
25/09/2023
ಉದ್ಯಮ ಶೀಲತಾ ಪ್ರೇರಣಾ ಕಾರ್ಯಕ್ರಮ
25/09/2023
ಗಣೇಶ ಹಬ್ಬದ ನಿಮಿತ್ಯ ಮದ್ಯ ಮಾರಾಟ ನಿಷೇಧ
22/09/2023
ದನಗಳ ಮಾಲೀಕರ ಗಮನಕ್ಕೆ
22/09/2023
ನೇರ ಸಂದರ್ಶನ.
22/09/2023