ಕೊಪ್ಪಳ ಜುಲೈ ೨೫ : ಕೊಪ್ಪಳ ನಗರದ ಕುಷ್ಟಗಿ ಗೇಟ್ ಸಂ.೬೬ ಮೇಲ್ಸೇತುವೆಗೆ ಪರಿಷ್ಕರಿಸಿದ ಅಂದಾಜು ಮೊತ್ತದ ಹೆಚ್ಚುವರಿ ಅನುದಾನ ೧೧ ಕೋಟಿ ರೂ.ಗೆ ಮಂಜೂರಾತಿ £Ãಡಲು ಲೋಕಸಭಾ ಸದಸ್ಯರಾದ ಕರಡಿ ಸಂಗಣ್ಣ ಅವರು ರೇಲ್ವೆ ಸಚಿವರಾದ ಶ್ರೀ ಆಶ್ವಿನ್ ವೈಷ್ಣವ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ ಈ ಮೇಲ್ಸೇತುವೆಗೆ ಈ ಹಿಂದೆ ಬಿಡುಗಡೆಯಾದ ಅನುದಾನಕ್ಕೆ ಟೆಂಡರ್ ಸೇರಿದಂತೆ ಇ£್ನÃತರ ಪ್ರಕ್ರಿಯೆಗಳಾಗಿವೆ. ಭಾಗ್ಯನಗರದ ರೈಲ್ವೆ ಗೇಟ್ ನಂ.೬೨ಗೆ ಮೇಲ್ಸೇತುವೆ £ರ್ಮಾಣವಾಗಿ ಮತ್ತು ರೈಲ್ವೆ ಗೇಟ್-೬೪ಕ್ಕು ಸಹ ಕೆಳ ಸೇತುವೆ £ರ್ಮಾಣವಾಗಿ ನಗರದ ಜನರಿಗೆ ಸಾಕಷ್ಟು ಅನುಕೂಲವಾಗಿದೆ. ಅದೇ ರೀತಿ
ಕುಷ್ಟಗಿ ರೈಲ್ವೆ ಗೇಟ್-೬೬ ಮೇಲ್ಸೇತುವೆ £ರ್ಮಾಣಕ್ಕೆ ಹೋರಾಟ ನಡೆಸಿದ ಭಾಗವಾಗಿ ಗೇಟ್ ನಂ-೬೬ಗೆ ಮೇಲ್ಸೇತುವೆ £ರ್ಮಾಣ ಕಾರ್ಯ ಈಗ ಭರದಿಂದ ಸಾಗಿದೆ.ಕುಷ್ಟಗಿ ರೈಲ್ವೆ ಗೇಟ್-೬೬ ಮೇಲ್ಸೇತುವೆಯಾಗಿದ್ದು, ಈ ಕಾರ್ಯ ಪೂರ್ಣಗೊಂಡಲ್ಲಿ ಜನರಿಗೆ ಅನುಕೂಲವಾಗಲಿದೆ.
ಈ ಹಿಂದೆ ರಾಜ್ಯ ಸರ್ಕಾರದಿಂದ ೧೩ ಕೋಟಿ ರೂ ಹಾಗೂ ಕೇಂದ್ರ ಸರ್ಕಾರದಿಂದ ೧೦.೫೧ ಕೋಟಿ ರೂ ಸೇರಿ ೨೪ ಕೋಟಿ ರೂ.ವೆಚ್ಚದಲ್ಲಿ ಸೇತುವೆ £ರ್ಮಾಣಕ್ಕೆ ಯೋಜನೆ ರೂಪಿಸಲಾಗಿತ್ತು. ಮುಂದುವರೆದು ಸಾರ್ವಜ£ಕರ ಬೇಡಿಕೆಯಂತೆ ಈ ಮೇಲ್ಸೇತುವೆಯ ನಕ್ಷೆ ಬದಲಾದ ಹಿನ್ನೆಲೆಯಲ್ಲಿ ಈ ಮೇಲ್ಸೇತುವೆಗೆ ಪರಿಷ್ಕರಿಸಿದ ಅಂದಾಜು ಮೊತ್ತದ ಹೆಚ್ಚುವರಿ ಅನುದಾನ ೧೧ ಕೋಟಿಗೆ ಬೇಡಿಕೆ ಸಲ್ಲಿಸಲಾಗಿದೆ.
ಇದರಿಂದ ಸುಸಜ್ಜಿತವಾಗಿ ಸೇತುವೆ £ರ್ಮಾಣವಾಗಿ ಸೇತುವೆ ಆಚೆಯ ಸಾರ್ವಜ£ಕರಿಗೆ ಸುಗಮ ಸಂಚಾರಕ್ಕೆ ಮತ್ತು ಈ ರಸ್ತೆ ಅವಲಂಬಿಸಿ £ತ್ಯ ಸಂಚರಿಸುವ ಕುಷ್ಟಗಿ ಹಾಗು ಇ£್ನÃತರ ತಾಲೂಕುಗಳ ನೂರಾರು ಹಳ್ಳಿಗಳ ಜನರಿಗೆ ಅನುಕೂಲವಾಗಲಿದೆ. ಇದೆ ರೀತಿ
ಕೊಪ್ಪಳ ಲೋಕಸಭಾ ವ್ಯಾಪ್ತಿಯಲ್ಲಿ ರೈಲ್ವೆ ಇಲಾಖೆಯಿಂದ ಉತ್ತಮ ಕಾರ್ಯಗಳಾಗಿವೆ ಎಂದು ಸಂಸದರಾದ ಕರಡಿ ಸಂಗಣ್ಣ ಅವರು ತಿಳಿಸಿದ್ದಾರೆ.
Gadi Kannadiga > State > ಕೊಪ್ಪಳ ನಗರದ ಕುಷ್ಟಗಿ ಗೇಟ್ ಸಂ.೬೬ಕ್ಕೆ ಮೇಲ್ಸೇತುವೆಗೆ ಹೆಚ್ಚುವರಿ ೧೧ ಕೋಟಿ ರೂ. ಮಂಜೂರಾತಿಗೆ ಸಂಸದರಾದ ಕರಡಿ ಸಂಗಣ್ಣ ಮನವಿ
ಕೊಪ್ಪಳ ನಗರದ ಕುಷ್ಟಗಿ ಗೇಟ್ ಸಂ.೬೬ಕ್ಕೆ ಮೇಲ್ಸೇತುವೆಗೆ ಹೆಚ್ಚುವರಿ ೧೧ ಕೋಟಿ ರೂ. ಮಂಜೂರಾತಿಗೆ ಸಂಸದರಾದ ಕರಡಿ ಸಂಗಣ್ಣ ಮನವಿ
Suresh25/07/2023
posted on

More important news
ಆಯುಷ್ಮಾನ್ ಭವ್; ಕಾರ್ಯಕ್ರಮ
25/09/2023
ನೀರು ಪೂರೈಕೆಯಲ್ಲಿ ವ್ಯತ್ಯಯ
25/09/2023
ಶಿಕ್ಷಣ ಅದಾಲತ್
25/09/2023
ಉದ್ಯಮ ಶೀಲತಾ ಪ್ರೇರಣಾ ಕಾರ್ಯಕ್ರಮ
25/09/2023
ಗಣೇಶ ಹಬ್ಬದ ನಿಮಿತ್ಯ ಮದ್ಯ ಮಾರಾಟ ನಿಷೇಧ
22/09/2023
ದನಗಳ ಮಾಲೀಕರ ಗಮನಕ್ಕೆ
22/09/2023
ನೇರ ಸಂದರ್ಶನ.
22/09/2023