ಕೊಪ್ಪಳ ಜನವರಿ ೦೬ : ರಾಷ್ಟ್ರೀಯ ರೇಬೀಸ್ ನಿಯಂತ್ರಣಾ ಕಾರ್ಯಕ್ರಮದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ಎರಡನೇ ತ್ರೆöÊಮಾಸಿಕ ಪ್ರಗತಿ ಪರಿಶೀಲನಾ ಸಭೆಯನ್ನು ಜನವರಿ ೦೯ ರಂದು ಬೆಳಿಗ್ಗೆ ೧೧ ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶ ಬಾಬು ಅವರು ವಹಿಸಲಿದ್ದು, ಸಮಿತಿಯ ಪದಾಧಿಕಾರಿಗಳು ಈ ಸಭೆಗೆ ಹಾಜರಾಗುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಹಾಗೂ ರಾಷ್ಟ್ರೀಯ ರೇಬೀಸ್ ನಿಯಂತ್ರಣ ಕಾರ್ಯಕ್ರಮದ ಸದಸ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ರಾಷ್ಟ್ರೀಯ ರೇಬೀಸ್ ನಿಯಂತ್ರಣ ಕಾರ್ಯಕ್ರಮ : ಜ. ೦೯ ರಂದು ಸಭೆ
More important news
ಲಿಂಗಾಯತ ಸಂಘಟನೆಯಿಂದ ಮಹಿಳಾ ದಿನಾಚರಣೆ
20/03/2023
ಶ್ರೀ ರೇಣುಕಾಚಾರ್ಯ ಜಯಂತಿ ಮಾ.೧೯ಕ್ಕೆ
17/03/2023
ಸಾರ್ವಜನಿಕರ ಗಮನಕ್ಕೆ
17/03/2023
ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ
17/03/2023
ಸಂತೆ ಕರ ಲಿಲಾವು
16/03/2023