ಬೆಳಗಾವಿ – ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಇಂದು ನsಾಮಪತ್ರ ಸಲ್ಲಿಸಿದರು.ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಚಿವರಾದ ಜೆ.ಸಿ. ಮಾಧುಸ್ವಾಮಿ, ಗೋವಿಂದ ಕಾರಜೋಳ, ವಿಧಾನ ಪರಿಷತ್ ಸರ್ಕಾರದ ಮುಖ್ಯ ಸಚೇತಕ ವೈ ಎ ನಾರಾಯಣಸ್ವಾಮಿ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರು ಹಾಜರಿದ್ದರು.
Gadi Kannadiga > State > ಸಭಾಪತಿ ಚುನಾವಣೆಗೆ ಹೊರಟ್ಟಿ ನಾಮಪತ್ರ
More important news
ವಿದ್ಯುತ್ ವ್ಯತ್ಯಯ
23/03/2023
ಚುನಾವಣೆಯಲ್ಲಿ ಮಕ್ಕಳ ಬಳಕೆ ಸಲ್ಲದು
23/03/2023
ಮಾರ್ಚ ೨೪ ರಂದು ನಗರಸಭೆಯಲ್ಲಿ ಸಾಮಾನ್ಯ ಸಭೆ
23/03/2023