ಗದಗ ಅಗಸ್ಟ ೧: ಜಿಲ್ಲೆಯಲ್ಲಿ ಅತೀವೃಷ್ಟಿ ಹಾಗೂ ಪ್ರವಾಹದಿಂದ ಹಾ£ಗಿಡಾದ ಮನೆಗಳ ಸಮೀಕ್ಷಾ ಕಾರ್ಯ ಪೂರ್ಣಗೊಳಿಸಿ ಸರ್ಕಾರ £ಗದಿಪಡಿಸಿದ ಮಾರ್ಗಸೂಚಿಗಳನ್ವಯ ತ್ವರಿತ ಪರಿಹಾರ £Ãಡುವಂತೆ ಜಿಲ್ಲಾಧಿಕಾರಿ ವೈಶಾಲಿ.ಎಂ.ಎಲ್ ಅವರು ಅಧಿಕಾರಿಗಳಿಗೆ ಸೂಚನೆ £Ãಡಿದರು.
ಜಿಲ್ಲಾಡಳಿತ ಭವನದ ವೀಡಿಯೋ ಸಭಾಂಗಣದಲ್ಲಿ ಸೋಮವಾರ ತಾಲೂಕಾ ತಹಶೀಲ್ದಾರರು, ತಾ.ಪಂ. ಕಾರ್ಯ£ರ್ವಾಹಕ ಅಧಿಕಾರಿಗಳು ಹಾಗೂ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳೊಂದಿಗೆ ಜರುಗಿದ ಪ್ರಗತಿ ಪರಿಶೀಲಾನ ಸಭೆಯ ಅಧ್ಯಕ್ಷತೆ ವಹಿಸಿ ಅವರು £ರ್ದೇಶನ £Ãಡಿದರು.
ಅರ್ಹ ಫಲಾನುಭವಿಗಳಿಗೆ ವಿಳಂಭ ಮಾಡದೇ ಪರಿಹಾರ ಕಾರ್ಯ ಕೈಗೊಳ್ಳಬೇಕು. ಹಾಗೂ ಅತೀವೃಷ್ಟಿಯಿಂದ ಸಂಭವಿಸಬಹುದಾದ ಅನಾಹುತಗಳನ್ನು ತಡೆಯಲು ಮುಂಜಾಗೃತಾ ಕ್ರಮಗಳನ್ನು ಪಾಲಿಸಬೇಕು. ಯಾವುದೇ ಕಾರಣಕ್ಕೂ ಮೇಲಾಧಿಕಾರಿಗಳ ಅನುಮತಿ ಇಲ್ಲದ ಕೇಂದ್ರ ಸ್ಥಾನ ತೊರೆಯಬಾರದು. ತಪ್ಪಿದಲ್ಲಿ ಶಿಸ್ತು ಕ್ರಮ ಕೈಗೊಳ್ಳಲಾಗುವದೆಂದು ಎಚ್ಚರಿಸಿದರು.
ಕಂದಾಯ ವಿಷಯಗಳ ಕುರಿತಂತೆ ಮಾತನಾಡಿದ ಅವರು ನ್ಯಾಯಾಲಯ ಪ್ರಕರಣಗಳು, ಆರ್.ಟಿ.ಸಿ., ಸಾಮಾಜಿಕ ಭದ್ರತಾ ಯೋಜನೆಗಳ ಪ್ರಗತಿ ಕುರಿತು ತಾಲೂಕಾಡಳಿತಗಳಿಂದ ಮಾಹಿತಿ ಪಡೆದು ಶೀಘ್ರ ಬಾಕಿ ಇರುವ ನ್ಯಾಯಾಲಯ ಪ್ರಕರಣಗಳನ್ನು ಪೂರ್ಣಗೊಳಿಸಬೇಕು. ಅರ್ಹರಿಗೆ ಸಾಮಾಜಿಕ ಭದ್ರತಾ ಯೋಜನೆಗಳ ಸೌಲಭ್ಯ ತಲುಪಿಸುವಂತೆ ತಿಳಿಸಿದರು.
ಚುನಾವಣಾ ಆಯೋಗದ £ರ್ದೇಶನದಂತೆ ಮನೆ ಮನೆ ಭೇಟಿ £Ãಡಿ ಸಮೀಕ್ಷಾ ಕಾರ್ಯವನ್ನು ಕೈಗೊಳ್ಳಬೇಕು. ಈ ಕುರಿತು £ಯೋಜಿತ ನೌಕರರು ಶೀಘ್ರ ಹಂಚಿಕೆ ಮಾಡಲಾದ ಕರ್ತವ್ಯಗಳನ್ನು £ಭಾಯಿಸಬೇಕು. ನಮೂನೆ ೬,೭,೮ ಗಳಲ್ಲಿ ಅರ್ಜಿ ಸ್ವೀಕರಿಸಿ ಪರಿಷ್ಕರಣೆ ಕಾರ್ಯವನ್ನು ಪೂರ್ಣಗೊಳಿಸಬೇಕು. ತಪ್ಪಿದಲ್ಲಿ ಚುನಾವಣಾ ಆಯೋಗದ ಶಿಸ್ತು ಕ್ರಮಕ್ಕೆ ಒಳಗಾಗಬೇಕಾಗುತ್ತದೆ ಎಂದು ಎಚ್ಚರಿಸಿದರು.
ಗೃಹ ಲಕ್ಷಿ÷್ಮà ಯೋಜನೆ ಜಿಲ್ಲೆಯ ಪಡಿತರ ಚೀಟಿದಾರರ ಕುಟುಂಬದ ಯಜಮಾ£ಗೆ ಪ್ರತಿ ಮಾಹೆ ೨೦೦೦ ರೂ. £Ãಡುವ ಯೋಜನೆಯಾಗಿದೆ. ಈ ಯೋಜನೆಯಡಿ ಈಗಾಗಲೇ ಜಿಲ್ಲೆಯ ೧.೬೦ ಲಕ್ಷ ಪಡಿತರದಾರರು ತಮ್ಮ ವಿವರಗಳನ್ನು ನೋಂದಾಯಿಸಿದ್ದು ಶೇ.೭೦ ರಷ್ಟು ಗುರಿ ಸಾಧನೆ ಆಗಿದೆ. ಉಳಿದ ಪಡಿತರ ಚೀಟಿದಾರರ ನೋಂದಣಿ ಕಾರ್ಯ ಶೀಘ್ರ ಪೂರ್ಣಗೊಳಿಸುವ ಮೂಲಕ ಯೋಜನೆಯ ಸದುಪಯೋಗ ಅರ್ಹರೆಲ್ಲರಿಗೂ ತಲುಪಬೇಕು. ಈ ಕಾರ್ಯದಲ್ಲಿ ತಾಲೂಕಾಡಳಿತಗಳು ಕ್ರಿಯಾಶೀಲವಾಗಿ ಕರ್ತವ್ಯ £ರ್ವಹಿಸಿ ಅಗಸ್ಟ ೫ ರೊಳಗಾಗಿ ನೋಂದಣಿ ಕಾರ್ಯ ಪೂರ್ಣಗೊಳಿಸಬೇಕು ಎಂದು ಹೇಳಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ, ಜಿಲ್ಲಾ ಪಂಚಾಯತ ಉಪಕಾರ್ಯದರ್ಶಿ ಸಿ.ಆರ್.ಮುಂಡರಗಿ, ಪ್ರಭಾರಿ ಡಿ.ಡಿ.ಪಿ.ಆಯ್ ಗಣಪತಿ ಬಾರಾಟಕ್ಕೆ ಸೇರಿದಂತೆ ಆಯಾ ತಾಲೂಕುಗಳ ತಹಶೀಲ್ದಾರರು, ತಾ.ಪಂ. ಕಾರ್ಯ£ರ್ವಾಹಕ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು ಹಾಜರಿದ್ದರು.
Gadi Kannadiga > State > ಅತೀವೃಷ್ಟಿಯಿಂದ ಹಾನಿಗಿಡಾದ ಮನೆಗಳಿಗೆ ತ್ವರಿತ ಪರಿಹಾರಕ್ಕೆ ಸೂಚನೆ
ಅತೀವೃಷ್ಟಿಯಿಂದ ಹಾನಿಗಿಡಾದ ಮನೆಗಳಿಗೆ ತ್ವರಿತ ಪರಿಹಾರಕ್ಕೆ ಸೂಚನೆ
Suresh01/08/2023
posted on

More important news
ಆಯುಷ್ಮಾನ್ ಭವ್; ಕಾರ್ಯಕ್ರಮ
25/09/2023
ನೀರು ಪೂರೈಕೆಯಲ್ಲಿ ವ್ಯತ್ಯಯ
25/09/2023
ಶಿಕ್ಷಣ ಅದಾಲತ್
25/09/2023
ಉದ್ಯಮ ಶೀಲತಾ ಪ್ರೇರಣಾ ಕಾರ್ಯಕ್ರಮ
25/09/2023
ಗಣೇಶ ಹಬ್ಬದ ನಿಮಿತ್ಯ ಮದ್ಯ ಮಾರಾಟ ನಿಷೇಧ
22/09/2023
ದನಗಳ ಮಾಲೀಕರ ಗಮನಕ್ಕೆ
22/09/2023