ಬೆಳಗಾವಿ: ರವಿವಾರ 09.01.2022 ರಂದು ಬೆಳಿಗ್ಗೆ 11.00 ಘಂಟೆಯಿAದ ಸಾಯಂಕಾಲ 06.00 ಘಂಟೆಯವರೆಗೆ ಹುವಿಸಕಂನಿ ವತಿಯಿಂದ ತುರ್ತು ನಿರ್ವಹಣಾ ಕಾರ್ಯಗಳನ್ನು ಕೈಗೊಳ್ಳುತ್ತಿರುವುದರಿಂದ 110 ಕೆ.ವ್ಹಿ. ಮಚ್ಛೆ ಉಪಕೇಂದ್ರದಿAದ ಸರಬರಾಜು ಆಗುವ ಬೆಳಗಾವಿ ತಾಲೂಕಿನ ಮಚ್ಛೆ, ಝಾಡಶಾಪೂರ, ದೇಸೂರ, ಸುಸ್ಗಾö್ಯನಟ್ಟಿ, ಬಳಗಾಮಟ್ಟಿ, ಕುಟ್ಟಲವಾಡಿ, ಬಾಮನವಾಡಿ, ನಾವಗೆ, ಜಾನೇವಾಡಿ, ಬಾದರವಾಡಿ, ರಣಕುಂಡೆ, ಕರ್ಲೇ, ಕಿನಯೇ, ಸಂತಿ ಬಸ್ತವಾಡ, ಕಾಳೇನಟ್ಟಿ, ವಾಘವಾಡೆ, ರಂಗಧೋಳಿ,
ಮಾರ್ಕಂಡೇಯ ನಗರ, ವಾಲ್ಮೀಕಿ ನಗರ, ತೀರ್ಥಕುಂಡೆ, ಹುಂಚ್ಯಾನಟ್ಟಿ, ಅಶೋಕ ಐರನ್ ಕಾಲನಿ, ನಾವಗೆ, ವಾಘವಾಡೆ ಹಾಗೂ ಮಚ್ಚೆ ಔದ್ಯೋಗಿಕ ಕ್ಷೇತ್ರಗಳಿಗೆ ಹಾಗೂ ಖಾನಾಪೂರ ತಾಲೂಕಿನ ಉಚವಡಾ, ಕುಸಮಳಿ, ಬೈಲೂರ, ಮೊರಬ, ಜಾಂಬೋಟಿ, ಓಲಮನಿ, ವಡಗಾಂವ, ದಾರೋಳಿ, ಚಾಪೋಲಿ, ಕಾಪೋಲಿ, ಮುಡವಿ, ಹಬ್ಬಾನಟ್ಟಿ, ದೇವಾಚಿಹಟ್ಟಿ, ತೋರಾಳಿ, ಗೋಲ್ಯಾಳಿ, ಬೆಟಗೇರಿ, ತಳೇವಾಡಿ, ಅಮಟೆ, ಕಾಲಮನಿ, ಚಿಕಲೆ, ಕಣಕುಂಬಿ, ಗವಸೆ, ಅಮಗಾಂವ, ಬೇಟ್ನೆ, ಪಾರವಾಡ, ಚಿಗುಳೆ, ಮಾನ, ಸಡಾ, ಚೋರ್ಲಾ, ಹಳೆ ಹಾಗೂ ಹೊಸ ಹುಳಂದ ಗ್ರಾಮಗಳಿಗೆ ಹಾಗೂ ಸದರಿ ಗ್ರಾಮಗಳ ನೀರಾವರಿ ಪಂಪ್ಸೆಟ್ಗಳ ಏರಿಯಾಗಳಿಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಪ್ರಕಟನೆಲ್ಲಿ ತಿಳಿಸಲಾಗಿದೆ