ಗದಗ ಅಗಸ್ಟ ೨೧: ಅಗಸ್ಟ ೩೧ ರಂದು ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಿಸುವ ಅಂಗವಾಗಿ ಅಗಸ್ಟ ೨೩ ರಂದು ಬೆಳಿಗ್ಗೆ ೧೧ ಗಂಟೆಗೆ ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಡಳಿತ ಭವನದ ಸಭಾಭವನದಲ್ಲಿ ಪೂರ್ವಭಾವಿ ಸಭೆಯನ್ನು ಹಮ್ಮಿಕೊಳ್ಳಲಾಗಿದೆ. ಸಮಾಜದ ಮುಖಂಡರು ಈ ಸಭೆಗೆ ಹಾಜರಾಗಿ ತಮ್ಮ ಸಲಹೆ/ ಅಭಿಪ್ರಾಯಗಳನ್ನು ತಿಳಿಸಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > State > ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಅಂಗವಾಗಿ ಪೂರ್ವಭಾವಿ ಸಭೆ
ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಅಂಗವಾಗಿ ಪೂರ್ವಭಾವಿ ಸಭೆ
Suresh21/08/2023
posted on
More important news
ಆಯುಷ್ಮಾನ್ ಭವ್; ಕಾರ್ಯಕ್ರಮ
25/09/2023
ನೀರು ಪೂರೈಕೆಯಲ್ಲಿ ವ್ಯತ್ಯಯ
25/09/2023
ಶಿಕ್ಷಣ ಅದಾಲತ್
25/09/2023
ಉದ್ಯಮ ಶೀಲತಾ ಪ್ರೇರಣಾ ಕಾರ್ಯಕ್ರಮ
25/09/2023