This is the title of the web page
This is the title of the web page

Please assign a menu to the primary menu location under menu

State

ನಾಡಿನ ಜನರ ನೆಮ್ಮದಿಯ ಜೀವನಕ್ಕಾಗಿ ಅಜ್ಮೀರಲ್ಲಿ ಜನಾರ್ಧನರೆಡ್ಡಿ ದಂಪತಿಗಳ ವಿಶೇಷ ಪೂಜೆ


ಗಂಗಾವತಿ ಜ ೨೪ : ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ ಸಂಸ್ಥಾಪಕರಾದ ಗಾಲಿ ಜನಾರ್ದನ ರೆಡ್ಡಿ ಹಾಗೂ ಧರ್ಮಪತ್ನಿ ಲಕ್ಷ್ಮೀ ಅರುಣಾ ರಾಜಸ್ಥಾನದ ಅಜಮಿರ್‌ಗೆ ತೆರಳಿದ್ದರು. ಇದಕ್ಕೂ ಮೊದಲು ಉರುಸ್ ಷರೀಫ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಸುಮಧುರವಾದ ಕವಾಲಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಖಾಜಾ ಗರೀಬ್ ನವಾಜ್ ದರ್ಗಾಕ್ಕೆ ತೆರಳಿ ಚಾದರ ಮತ್ತು ಹೂ ಸಮರ್ಪಣೆ ಮಾಡಿ ವಿಶೇಷ ಪೂಜೆ ಸಲ್ಲಿಸಿ ನಾಡಿನ ಜನರ ನೆಮ್ಮದಿಯ ಜೀವನಕ್ಕಾಗಿ ಹಾಗೂ ನೂತನವಾಗಿ ಸ್ಥಾಪಿಸಲಾದ ಕಲ್ಯಾಣ ಕರ್ನಾಟಕ ಪ್ರಗತಿ ಪಕ್ಷ ಉನ್ನತ ಮಟ್ಟಕ್ಕೆ ಬೆಳೆಯಲು ಹಾಗೂ ರಾಜಕೀಯ ಭವಿಷ್ಯ ಉಜ್ವಲಕ್ಕಾಗಿ ರಾಜಸ್ಥಾನದ ಅಜ್ಮೀರ್ ತರೆಳಿದ್ದಾರೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದ ಅನೇಕ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.


Gadi Kannadiga

Leave a Reply