ಬೆಳಗಾವಿ, ಮೇ.೧೬ : ಬೆಳಗಾವಿ ಜಿಲ್ಲೆಯ ಗ್ರಾಮೀಣ ಪ್ರದೇಶದ ಯುವಕರಿಗೆ, ನಿರುದ್ಯೋಗಿಗಳಿಗೆ, ಮತ್ತು ಮಹಿಳಾ ನಿರುದ್ಯೋಗಿಗಳಿಗೆ ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿ ೨೨.ಮೇ ೨೦೨೩ ರಿಂದ ಹಮ್ಮಿಕೊಳ್ಳಲಾಗಿದೆ.
ತರಬೇತದಾರರಿಗೆ ಇರಬೇಕಾದÀ ಅರ್ಹತೆಗಳು:- ೧೮ ರಿಂದ ೪೫ ವಯಸ್ಸಿನವರಾಗಿರಬೇಕು, ಗ್ರಾಮೀಣ ಪ್ರದೇಶದವರಾಗಿರಬೇಕು, ಃPಐ/ಜಾಬ್ ಕಾರ್ಡ ಹೊಂದಿರಬೇಕು.
ನೀಡಬೇಕಾದ ದಾಖಲೆಗಳು:- ಃPಐ/ ಜಾಬ್ ಕಾರ್ಡ, ಆಧಾರ ಕಾರ್ಡ, ಬ್ಯಾಂಕ ಪಾಸ್ ಬುಕ್ಕ, ೩ ಭಾವಚಿತ್ರಗಳು. ತರಬೇತಿಯು ಊಟ ಮತ್ತು ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿರುತ್ತದೆ.
ಆರ್ಜಿ ಸ್ವೀಕರಿಸುವ ಕೊನೆಯ ದಿನಾಂಕ ಮೇ.೨೦ ೨೦೨೩. ಆರ್ಜಿಯನ್ನು ಸಂಸ್ಥೆಯ ಆರ್ಜಿ ನಮೂನೆಯಲ್ಲಿ ಅಥವಾ ಬಿಳಿಹಾಳಿಯಲ್ಲಿ ನೇರವಾಗಿ ಕಾರ್ಯಾಲಯಕ್ಕೆ, ಪೋಸ್ಟ್ ಮುಖಾಂತರ ಅಥವಾ ಇಮೇಲ್ಗೆ ಕಳುಹಿಸಬಹುದು.ಸಂಸೆÀ್ಥಯ ವಿಳಾಸ:- ಕೆನರಾ ಬ್ಯಾಂಕ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (ಸಿಬಿ ಆರ್ಸೆಟಿ), ಪ್ಲಾಟ ನಂ. ಸಿ ಎ -೦೩ (ಪಾರ್ಟ) ಕಣಬರ್ಗಿ ಇಂಡಸ್ಟ್ರಿಯಲ್ ಎರಿಯಾ, ಆಟೋ ನಗರ. ಬೆಳಗಾವಿ – ೫೯೦೦೧೫.ದೂರವಾಣಿ ಸಂಪರ್ಕ ಸಂಖ್ಯೆ:- ೦೮೩೧-೨೪೪೦೬೪೪, ೮೨೯೬೭೯೨೧೬೬, ೯೮೪೫೭೫೦೦೪೩, ೮೦೫೦೪೦೬೮೬೬, ೮೮೬೭೩೮೮೯೦೬, ೯೪೪೯೮೬೦೫೬೪ ಇmಚಿiಟ: ಛಿbಡಿseಣibeಟಚಿgಚಿ[email protected]ಚಿiಟ.ಛಿom ಬೆಳ್ಳಿಗ್ಗೆ ೯.೩೦ ರಿಂದ s ಸಂಜೆ ೬ ವರೆಗೆ ಸಂಪರ್ಕಿಸಬಹುದು ಎಂದು ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Gadi Kannadiga > Local News > ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿ
ಹೈನುಗಾರಿಕೆ ಮತ್ತು ಎರೆಹುಳು ಗೊಬ್ಬರ ತಯಾರಿಕೆ ತರಬೇತಿ
Suresh16/05/2023
posted on