ಕೊಪ್ಪಳ ಮೇ ೦೯: ಚುನಾವಣೆಯು ಶಾಂತಿಯುತವಾಗಿ ನಡೆಯಲು ಜಿಲ್ಲಾ ಪೊಲೀಸ್ ಇಲಾಖೆಯಿಂದ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ. ಎಲ್ಲಾ ಕಡೆಗೆ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇದರೊಂದಿಗೆ ಸೂಕ್ಷö್ಮ ಮತ್ತು ಅತೀಸೂಕ್ಷö್ಮ ಮತಗಟ್ಟೆಗಳಿಗೆ ಅರೆ ಸೇನಾ ಪಡೆಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಆದ್ದರಿಂದ ಜಿಲ್ಲೆಯ ಯಾವುದೇ ಸಾರ್ವಜನಿಕರು ಮೇ.೧೦ರಂದು ನಿರ್ಭಿತಿಯಿಂದ ತಮ್ಮ ಮತ ಹಕ್ಕನ್ನು ಚಲಾಯಿಸುವಂತೆ ಕೊಪ್ಪಳ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಾದ ಯಶೋಧಾ ವಂಟಗೋಡಿ ಅವರು ಕೊಪ್ಪಳ ಜಿಲ್ಲೆಯ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.
Gadi Kannadiga > State > ನಿರ್ಭಯವಾಗಿ ಮತ ಚಲಾಯಿಸಿ: ಎಸ್ಪಿ ಯಶೋಧಾ ವಂಟಗೋಡಿ
ನಿರ್ಭಯವಾಗಿ ಮತ ಚಲಾಯಿಸಿ: ಎಸ್ಪಿ ಯಶೋಧಾ ವಂಟಗೋಡಿ
Suresh09/05/2023
posted on
More important news
ಬೀಟ್ ಮೀಟಿಂಗ್
29/05/2023
ಸಚಿವ ಎಚ್.ಕೆ.ಪಾಟೀಲ ಅವರ ಜಿಲ್ಲಾ ಪ್ರವಾಸ
29/05/2023
ಶ್ರೀ ಯಾಜ್ಞವಲ್ಕö್ಯ ಗುರುಗಳ ಜಯಂತಿ
29/05/2023
ಅಧಿಕಾರ ಸ್ವೀಕಾರ
29/05/2023